ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಕರ್ನಾಟಕ ಪೊಲೀಸ್ ನ ಭಾಗವಾಗಿರುವ ನಾವು, ಎಲ್ಲಾ ಜನರ ರಕ್ಷಣೆ ಮತ್ತು ಸುರಕ್ಷಿತ ವಾತಾವರಣಕ್ಕಾಗಿ ಮತ್ತು ಅವರ ಆಂತರಿಕ ಮತ್ತು ಬಾಹ್ಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅನುಕೂಲಕರವಾಗಲಿ ಎಂದು ಅವರ ಕಾನೂನು ಮತ್ತು ಹಕ್ಕುಗಳನ್ನು ಎತ್ತಿಹಿಡಿಯುತ್ತೇವೆ.

 

ಈ ನಿಟ್ಟಿನಲ್ಲಿ, ನಾವು ಈ ಕೆಳಗಿನ ಧ್ಯೆಯೊದ್ದೇಶಗಳನ್ನು ಹೊಂದಿದ್ದೇವೆ:

 

  • ಅಪರಾಧ ಮತ್ತು ಸಾಮಾಜಿಕ ವಿರೋಧಿ ಅಂಶಗಳಿಂದ ಜನರ/ಸಾರ್ವಜನಿಕರ ಜೀವನ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುವುದು.

 

  • ಸಮುದಾಯದಿಂದ ಉತ್ತಮ ಖಾಳಜಿ,  ಬೆಂಬಲ ಮತ್ತು ಸಕ್ರಿಯ ಸಹಾಯವನ್ನು ಗಳಿಸುವುದು.

 

  • ಇತರ ಇಲಾಖೆಗಳೊಂದಿಗೆ ಸಮನ್ವಯಗೊಳಿಸಿ ಅಪರಾಧ ನ್ಯಾಯ ವ್ಯವ ಸ್ಥೆಯನ್ನು ಬಲಪಡಿಸುವುದು.

 

  • ಜಾತಿ, ಧರ್ಮ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಅಥವಾ ರಾಜಕೀಯ ಸಂಬಂಧಗಳನ್ನು ಲೆಕ್ಕಿಸದೆ ಎಲ್ಲಾರನ್ನು ಸಮಾನರಂತೆ ನೋಡುವುದು.

 

  • ವೃತ್ತಿಪರ ಜ್ಞಾನ, ಕೌಶಲ್ಯ ಮತ್ತು ವರ್ತನೆಗಳನ್ನು ಸುಧಾರಿಸಿಕೊಂಡು  ಮತ್ತು ಪೊಲೀಸ್ ಕೆಲಸದಲ್ಲಿ ಆಧುನಿಕ ವಿಧಾನಗಳನ್ನು ಅಳವಡಿಸಿಕೊಂಡು,

 

  • ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮತ್ತು ದುರ್ಬಲ ವರ್ಗದವರ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ಪರಿಹರಿಸುವುದು.

 

  • ಸಮಗ್ರತೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಮತ್ತು ವೃತ್ತಿಪರ ಮೌಲ್ಯಗಳಿಂದ ಮಾನವ ಹಕ್ಕನ್ನು ಗೌರವಿಸುವುದು.

 

  • ಸಾಮಾಜಿಕ ರೂಪಾಂತರದಲ್ಲಿ ನಮ್ಮ ಪಾತ್ರವನ್ನು ಸ್ವೀಕರಿಸಿ ಮತ್ತು ನಿರ್ವಹಿಸಿ ಮತ್ತು ಸಮಾಜದೊಂದಿಗೆ ಜೀವನದ ಗುಣಮಟ್ಟದಲ್ಲಿ ಸುಧಾರಣೆಯನ್ನು ತರುವಲ್ಲಿ ಶ್ರಮಿಸುವುದು.

ಇತ್ತೀಚಿನ ನವೀಕರಣ​ : 29-10-2020 06:07 PM ಅನುಮೋದಕರು: SP KARWAR


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉತ್ತರ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080